<p><strong>ಭದ್ರಾವತಿ</strong>: ಕರ್ನಾಟಕ ರತ್ನ ದಿ.ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಮಾ.17ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಹಳೇನಗರದ ನಿರ್ಮಲಾ ಆಸ್ಪತ್ರೆ ಎದುರಿನ ಕನಕ ಆಟೋ ನಿಲ್ದಾಣದ ಬಳಿಯ ಪುನೀತ್ ರಾಜ್ಕುಮಾರ್ ಪುತ್ತಳಿಗೆ ಮಾಲಾರ್ಪಣೆ ಸಲ್ಲಿಸಲಾಗುವುದು.</p>.<p>ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು-ಹಣ್ಣು- ಬ್ರೆಡ್ ವಿತರಣೆ ಕಾರ್ಯಕ್ರಮ ಇರಲಿದೆ ಎಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಕರ್ನಾಟಕ ರತ್ನ ದಿ.ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು ಶಾಸಕ ಬಿ.ಕೆ.ಸಂಗಮೇಶ್ ನೇತೃತ್ವದಲ್ಲಿ ಮಾ.17ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಹಳೇನಗರದ ನಿರ್ಮಲಾ ಆಸ್ಪತ್ರೆ ಎದುರಿನ ಕನಕ ಆಟೋ ನಿಲ್ದಾಣದ ಬಳಿಯ ಪುನೀತ್ ರಾಜ್ಕುಮಾರ್ ಪುತ್ತಳಿಗೆ ಮಾಲಾರ್ಪಣೆ ಸಲ್ಲಿಸಲಾಗುವುದು.</p>.<p>ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು-ಹಣ್ಣು- ಬ್ರೆಡ್ ವಿತರಣೆ ಕಾರ್ಯಕ್ರಮ ಇರಲಿದೆ ಎಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>