<p><strong>ತೀರ್ಥಹಳ್ಳಿ</strong>:ತಾಲ್ಲೂಕಿನಲ್ಲಿಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಬುಕ್ಲಾಪುರ ಗ್ರಾಮದ ಮಾನಿಮೋಹನ್ ಮಡಿವಾಳ ಅವರ ಮನೆ ಗೋಡೆ ಕುಸಿದಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಕೃಷ್ಣಕುಮಾರ್, ಪಿಡಿಒ ಮಂಜುನಾಥ್ ಭೇಟಿ ನೀಡಿ ಹಾನಿಗೊಳಗಾದ ಮನೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ಕೋಣಂದೂರು, ಆಗುಂಬೆ, ಮಂಡಗದ್ದೆ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>:ತಾಲ್ಲೂಕಿನಲ್ಲಿಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ಬುಕ್ಲಾಪುರ ಗ್ರಾಮದ ಮಾನಿಮೋಹನ್ ಮಡಿವಾಳ ಅವರ ಮನೆ ಗೋಡೆ ಕುಸಿದಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಕೃಷ್ಣಕುಮಾರ್, ಪಿಡಿಒ ಮಂಜುನಾಥ್ ಭೇಟಿ ನೀಡಿ ಹಾನಿಗೊಳಗಾದ ಮನೆ ಪರಿಶೀಲಿಸಿದರು.</p>.<p>ತಾಲ್ಲೂಕಿನ ಕೋಣಂದೂರು, ಆಗುಂಬೆ, ಮಂಡಗದ್ದೆ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>