ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಸೊರಬ | ಮಳೆ ಬಿರುಸು; ಕೃಷಿ ಚಟುವಟಿಕೆ ಚುರುಕು

Published : 22 ಜುಲೈ 2023, 5:50 IST
Last Updated : 22 ಜುಲೈ 2023, 5:50 IST
ಫಾಲೋ ಮಾಡಿ
Comments
ಉತ್ತಮ ಮಳೆ ಆಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಕೆರೆ ಕಟ್ಟೆಗಳು ಪೂರ್ಣ ತುಂಬಿದರೆ ಮಳೆ ಕೈಕೊಟ್ಟಾಗ ಫಲಸಿಗೆ ಆ ನೀರನ್ನು ಬಳಸಿಕೊಳ್ಳಲು ಸಾಧ್ಯ. ಇನ್ನೂ ಶೇ 50ರಷ್ಟು ಮಳೆ ಆಗಬೇಕಿದೆ.
ಕೆ.ಜಿ.ಕುಮಾರ್, ಸಹಾಯಕ ಕೃಷಿ ಅಧಿಕಾರಿ
ತುಂತುರು ಮಳೆಯಿಂದ ಬಿತ್ತನೆಗೆ ಅಡ್ಡಿಯಾಗಿದೆ. ಭತ್ತದ ನಾಟಿ ನಂತರದಲ್ಲಿ ಮಳೆ ಕಡಿಮೆಯಾದಾಗ ಕಾಲುವೆ ಮೂಲಕ ನೀರು ಹಾಯಿಸಲು ಕೆರೆಗಳು ಭರ್ತಿಯಾಗಬೇಕಿದೆ. ಇನ್ನಷ್ಟು ಮಳೆ ಅಗತ್ಯ ಇದೆ.
ರಾಜಶೇಖರಗೌಡ ತ್ಯಾವಗೋಡು, ರೈತ
ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿತ್ತಿರುವ ರೈತ ಮಹಿಳೆಯರು
ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿತ್ತಿರುವ ರೈತ ಮಹಿಳೆಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT