<p>ಕುಂಸಿ: ಬಿಸಿಲಿನಿಂದ ಬೆಳೆ ಉಳಿಸಿಕೊಳ್ಳುವ ಚಿಂತೆಯಲ್ಲಿದ್ದ ಈ ಭಾಗದ ರೈತರು ಗುರುವಾರ ಸಂಜೆ ಸುರಿದ ಉತ್ತಮ ಮಳೆಯಿಂದ ಸಂತಸಗೊಂಡಿದ್ದಾರೆ.</p>.<p>ಸುತ್ತಲಿನ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಯಿತು. ಉತ್ತಮ ಮಳೆಯಾಗಿದ್ದು, ಅಡಿಕೆ ಹಾಗೂ ಹಿಂಗಾರು ಬೆಳೆಗಳಿಗೆ ಅನುಕೂಲವಾಗಿದೆ. ಕೆಲವು ದಿನಗಳಿಂದ ಕುಡಿಯುವ ನೀರಿಗೂ ಈ ಭಾಗದಲ್ಲಿ ಹಾಹಾಕಾರ ಎದುರಾಗಿತ್ತು. ವರ್ಷಧಾರೆ ಜನರಲ್ಲಿ ಸಂಭ್ರಮ ತಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂಸಿ: ಬಿಸಿಲಿನಿಂದ ಬೆಳೆ ಉಳಿಸಿಕೊಳ್ಳುವ ಚಿಂತೆಯಲ್ಲಿದ್ದ ಈ ಭಾಗದ ರೈತರು ಗುರುವಾರ ಸಂಜೆ ಸುರಿದ ಉತ್ತಮ ಮಳೆಯಿಂದ ಸಂತಸಗೊಂಡಿದ್ದಾರೆ.</p>.<p>ಸುತ್ತಲಿನ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಯಿತು. ಉತ್ತಮ ಮಳೆಯಾಗಿದ್ದು, ಅಡಿಕೆ ಹಾಗೂ ಹಿಂಗಾರು ಬೆಳೆಗಳಿಗೆ ಅನುಕೂಲವಾಗಿದೆ. ಕೆಲವು ದಿನಗಳಿಂದ ಕುಡಿಯುವ ನೀರಿಗೂ ಈ ಭಾಗದಲ್ಲಿ ಹಾಹಾಕಾರ ಎದುರಾಗಿತ್ತು. ವರ್ಷಧಾರೆ ಜನರಲ್ಲಿ ಸಂಭ್ರಮ ತಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>