ಈಚೆಗೆ ಕಾಂಗ್ರೆಸ್ ತೊರೆದು ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದ ರಾಜು ತಲ್ಲೂರು ಅವರು ಪಕ್ಷ ಸೇರಿ ಒಂದು ತಿಂಗಳಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದರು. ವಾರದ ಅಂತರದಲ್ಲಿ ಅವರನ್ನು ಸರ್ಕಾರ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿರುವುದು ಅವರ ಅಭಿಮಾನಿ
ಗಳಲ್ಲಿ ಸಂತಸ ತಂದಿದೆ.