ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ತಹಶೀಲ್ದಾರ್ ನಾಗರಾಜ್, ಮೇಯರ್ ಸುನಿತಾ ಅಣ್ಣಪ್ಪ, ‘ಸೂಡಾ’ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ‘ಸ್ಮಾರ್ಟ್ ಸಿಟಿ’ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಇದ್ದರು.