ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಆನಂದ, ಮಾಜಿ ಅಧ್ಯಕ್ಷ ಆರ್.ಎ.ಚಾಬುಸಾಬ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಗ್ರಾಮ ಪಂಚಾಯಿತಿ ಆಡಳಿತ ವರ್ಗ ಹಾಗೂ ಸದಸ್ಯರು, ನಾಡ ಕಚೇರಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ, ಪಿಎಸ್ಐ ಶಿವಾನಂದ ಕೋಳಿ, ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.