ಲಕ್ಕವಳ್ಳಿಯ ದೇವೇಂದ್ರಪ್ಪಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗದ ಮೇಯರ್ ಸುನಿತಾ ಅಣ್ಣಪ್ಪ, ಸಾಗರ ನಗರಸಭೆಯ ಅಧ್ಯಕ್ಷೆ ಮಧುರಾ ಶಿವಾನಂದ್, ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಗಣೇಶ್, ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಕೆಂಚಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ರವಿಕುಮಾರ್ ಯಡೇಹಳ್ಳಿ, ವೀಣಾ ರಾಜೇಶ್, ರೇವಪ್ಪ, ಅರುಣ್ ಇದ್ದರು.