ಸಮೀಪದ ಹರಿಗಿ, ಗುಡ್ಡದ ಹೊಸಳ್ಳಿ, ಕಪ್ಪನಹಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಭಾರತ್ ಅಕ್ಕಿ ವಿತರಿಸಲಾಯಿತು. ಟೌನ್ ಬಿಜೆಪಿ ಅಧ್ಯಕ್ಷ ಎ.ಸಿ.ಚನ್ನವೀರಪ್ಪ, ಅರಣ್ಯ ನಿಗಮದ ಮಾಜಿ ಉಪಾದ್ಯಕ್ಷ ಕೆ.ರೇವಣಪ್ಪ, ತೊಗರ್ಸಿ ಹನುಂತಪ್ಪ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಎಂ.ಚಂದ್ರಶೇಖರ್, ಉಪಾಧ್ಯಕ್ಷ ಬಿ.ಎಲ್.ಮಂಜುನಾಯ್ಕ, ಅಬ್ದುಲ್ ನವೀದ್, ಬೆಲವಂತನಕೊಪ್ಪ ರಾಘವೇಂದ್ರ, ರೈತ ಮೋರ್ಚಾ ಉಪಾಧ್ಯಕ್ಷ ಇಂದೂಧರ್, ರಾಘು, ಯುವ ಮೊರ್ಚಾ ಅಧ್ಯಕ್ಷ ವೀರಣ್ಣ ಗೌಡ, ಟೌನ್ ಅಧ್ಯಕ್ಷ ಅಗಡಿ ಆದಿತ್ಯ, ಜಿಲ್ಲಾ ಕಾರ್ಯದರ್ಶಿ ಬೆಣ್ಣೆ ಪ್ರವೀಣ್ ಪಾಲ್ಗೊಂಡಿದ್ದರು.