<p><strong>ರಿಪ್ಪನ್ಪೇಟೆ:</strong> ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಿಜೆಪಿ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಸುಂದರೇಶ್ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ. </p>.<p>ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಎಂ.ಮಲ್ಲಿಕಾರ್ಜುನ ಗೌಡ ಗವಟೂರು ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಹೊಸನಗರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎನ್.ಸತೀಶ್ ಮಾಹಿತಿ ನೀಡಿದರು. </p>.<p>ಬಿಜೆಪಿ ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಬುಕ್ಕಿವರೆ ರಾಜೇಶ್, ಗುರು ಆಟೊ, ಲಿಂಗಪ್ಪ ಕಗ್ಗಲಿ, ಸುಧೀರ್, ಮಂಜುಸಿಂಗ್, ಕಳಸೆ ಕುಮಾರ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಿಜೆಪಿ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಸುಂದರೇಶ್ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ. </p>.<p>ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಎಂ.ಮಲ್ಲಿಕಾರ್ಜುನ ಗೌಡ ಗವಟೂರು ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಹೊಸನಗರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎನ್.ಸತೀಶ್ ಮಾಹಿತಿ ನೀಡಿದರು. </p>.<p>ಬಿಜೆಪಿ ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಬುಕ್ಕಿವರೆ ರಾಜೇಶ್, ಗುರು ಆಟೊ, ಲಿಂಗಪ್ಪ ಕಗ್ಗಲಿ, ಸುಧೀರ್, ಮಂಜುಸಿಂಗ್, ಕಳಸೆ ಕುಮಾರ ಇನ್ನಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>