<p><strong>ರಿಪ್ಪನ್ಪೇಟೆ:</strong> ಇಲ್ಲಿಗೆ ಸಮೀಪದ ಯಡೇಹಳ್ಳಿ ಕ್ರಾಸ್ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಕೆ. ಮತ್ತು ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.</p>.<p>ನವಲಗುಂದ ಗ್ರಾಮದ ಅರ್ಜುನ (26) ಬಂಧಿತ. </p>.<p>ಅರಣ್ಯ ಸಂಚಾರಿ ದಳದ ಸಿಬ್ಬಂದಿ ಆರ್.ವಿಶ್ವನಾಥ, ಮಹೇಶ, ಚಂದ್ರಕಾಂತ್, ಆಂಜನೇಯ ಪಾಟೀಲ್, ಪ್ರಮೋದ ಕುಮಾರಿ ಮತ್ತು ಹಾಲೇಶ್ ಅವರೂ ಕಾರ್ಯಾಚರೆಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಇಲ್ಲಿಗೆ ಸಮೀಪದ ಯಡೇಹಳ್ಳಿ ಕ್ರಾಸ್ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಕೆ. ಮತ್ತು ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.</p>.<p>ನವಲಗುಂದ ಗ್ರಾಮದ ಅರ್ಜುನ (26) ಬಂಧಿತ. </p>.<p>ಅರಣ್ಯ ಸಂಚಾರಿ ದಳದ ಸಿಬ್ಬಂದಿ ಆರ್.ವಿಶ್ವನಾಥ, ಮಹೇಶ, ಚಂದ್ರಕಾಂತ್, ಆಂಜನೇಯ ಪಾಟೀಲ್, ಪ್ರಮೋದ ಕುಮಾರಿ ಮತ್ತು ಹಾಲೇಶ್ ಅವರೂ ಕಾರ್ಯಾಚರೆಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>