<p><strong>ತೀರ್ಥಹಳ್ಳಿ:</strong> ಮಹಿಷಿ– ದಬ್ಬಣಗದ್ದೆ ಮಾರ್ಗವಾಗಿ ತೀರ್ಥಹಳ್ಳಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಿಕಪ್ ವಾಹನಕ್ಕೆ ಬೈನೆಸರ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು, ಪಿಕಪ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.</p>.<p>ಮಹಿಷಿ– ದಬ್ಬಣಗದ್ದೆ ಮಾರ್ಗದ ಲೋಕೋಪಯೋಗಿ ಇಲಾಖೆ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಜೆಜೆಎಂ ಕಾಮಗಾರಿ ಮಾಡಲಾಗಿದೆ. ಗುಂಡಿ ಮುಚ್ಚುವಾಗ ಜಾಗ್ರತೆ ವಹಿಸಿಲ್ಲ. ಅಲ್ಲದೇ ರಸ್ತೆಯ ಪಕ್ಕದ ದಂಡೆ ಮಳೆಯಿಂದ ಕೊಚ್ಚಿ ಹೋಗಿರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ:</strong> ಮಹಿಷಿ– ದಬ್ಬಣಗದ್ದೆ ಮಾರ್ಗವಾಗಿ ತೀರ್ಥಹಳ್ಳಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಿಕಪ್ ವಾಹನಕ್ಕೆ ಬೈನೆಸರ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು, ಪಿಕಪ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.</p>.<p>ಮಹಿಷಿ– ದಬ್ಬಣಗದ್ದೆ ಮಾರ್ಗದ ಲೋಕೋಪಯೋಗಿ ಇಲಾಖೆ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಜೆಜೆಎಂ ಕಾಮಗಾರಿ ಮಾಡಲಾಗಿದೆ. ಗುಂಡಿ ಮುಚ್ಚುವಾಗ ಜಾಗ್ರತೆ ವಹಿಸಿಲ್ಲ. ಅಲ್ಲದೇ ರಸ್ತೆಯ ಪಕ್ಕದ ದಂಡೆ ಮಳೆಯಿಂದ ಕೊಚ್ಚಿ ಹೋಗಿರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>