ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಕೊಲೆ

Last Updated 30 ಅಕ್ಟೋಬರ್ 2021, 7:22 IST
ಅಕ್ಷರ ಗಾತ್ರ

ಶಿವಮೊಗ್ಗ: ತುಂಗಾ ಹೊಸಸೇತುವೆ ಬಳಿಯ ವಾದಿ ಎ ಹುದಾ ನಗರದಲ್ಲಿ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಟ್ಯಾಂಕ್‌ಮೊಹಲ್ಲಾದ ಮಹಮದ್‌ ಜೈದಾನ್‌ (22) ಕೊಲೆಯಾದ ಯುವಕ. ವಾರದ ಹಿಂದಷ್ಟೆ ಮನೆಯನ್ನು ವಾದಿ ಎ ಹುದಾ ನಗರಕ್ಕೆ ಸ್ಥಳಾಂತರಿಸಿದ್ದ. ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳು ಪತ್ತೆಯಾಗಿಲ್ಲ. ಜೈದಾನ್‌ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಹೊಡೆದಾಟದ ಎರಡು ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT