ನಗರ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್.ವೈ. ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್, ಮ್ಯಾಮ್ಕೋಸ್ ಸದಸ್ಯ ಕೆ.ವಿ. ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ವಿ. ಸುಬ್ರಹ್ಮಣ್ಯ, ಅಶ್ವಿನಿ ರಾಜೇಶ್, ಪ್ರಮುಖರಾದ ಎ.ವಿ. ಮಲ್ಲಿಕಾರ್ಜುನ್, ಬಂಕ್ರೀಬೀಡು ಮಂಜುನಾಥ್ ಇದ್ದರು.