8 ತಿಂಗಳಿನಿಂದ ತಾಲ್ಲೂಕಿನ ದೇಮ್ಲಾಪುರ-ಹುಂಚದಕಟ್ಟೆ, ಕೋಣಂದೂರು ಮಾರ್ಗ, ಬಾಳಗಾರು-ಮಹಿಷಿ-ದಬ್ಬಣಗದ್ದೆ ಮಾರ್ಗ, ಆಗುಂಬೆ-ಮಲ್ಲಂದೂರು-ಆಲಗೇರಿ ಮಾರ್ಗ, ಕಟ್ಟೆಹಕ್ಕಲು-ಮೃಗವಧೆ, ಶೇಡ್ಗಾರು-ಸಾಲ್ಗಡಿ ಮಾರ್ಗ, ಬಾಂಡ್ಯ-ಕುಕ್ಕೆ-ಬೆಜ್ಜವಳ್ಳಿ-ದತ್ತರಾಜಪುರ-ಸಾಲೇಕೊಪ್ಪ ಮಾರ್ಗ, ಸಾಲೂರು-ಕೊಂಡ್ಲೂರು ಮಾರ್ಗ, ಆಗುಂಬೆ-ಮಲ್ಲಂದೂರು-ಹೊನ್ನೇತಾಳು-ಶೀರೂರು ಮಾರ್ಗ, ದೇಮ್ಲಾಪುರ-ಯೋಗಿಮಳಲಿ–ಕಾರಕೋಡ್ಲು-ಮಳಲೀಮಕ್ಕಿ-ಆಲೂರು ಹೊಸಕೊಪ್ಪ-ಹುತ್ತಳ್ಳಿ ಮಾರ್ಗ ಸೇರಿ ಬಹುತೇಕ ಕಡೆಗೆ ಬಸ್ ಸೌಲಭ್ಯ ಇಲ್ಲದಂತಾಗಿದೆ.