ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಶಿವಮೊಗ್ಗ | ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಪತ್ರ ನೀಡಿ: ಜಿಲ್ಲಾಧಿಕಾರಿ ಸೂಚನೆ

Published : 15 ಅಕ್ಟೋಬರ್ 2025, 5:51 IST
Last Updated : 15 ಅಕ್ಟೋಬರ್ 2025, 5:51 IST
ಫಾಲೋ ಮಾಡಿ
Comments
‘ಅರ್ಹ ಕಾರ್ಮಿಕರಿಗೆ ಮನೆಗಳ ಕೊಡಿಸಿ’
ಭದ್ರಾವತಿಯಲ್ಲಿ ಕಾಯಂ ಪೌರ ಕಾರ್ಮಿಕರಿಗೆ ಕಾಯ್ದಿರಿಸಿದ ಮನೆಗಳಲ್ಲಿ ಗುತ್ತಿಗೆ ಕಾರ್ಮಿಕರು ಅಕ್ರಮವಾಗಿ  ವಾಸವಾಗಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೊಲೀಸ್‌ ರಕ್ಷಣೆಯೊಂದಿಗೆ ಸಮಗ್ರ ದಾಖಲೆಗಳ ಪರಿಶೀಲಿಸಿ ಅರ್ಹರು ವಾಸ ಮಾಡಲು ಮನೆಗಳನ್ನು ತೆರವು ಮಾಡಿಸಿಕೊಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಸುರಕ್ಷತೆ ಮತ್ತು ಅಪಾಯಕಾರಿ ಕಾರ್ಯದಲ್ಲಿ ತೊಡಗಿದ ಸಫಾಯಿ ಕರ್ಮಚಾರಿಗಳಿಗೆ ಅವರ ಕುಟುಂಬದ ಅವಲಂಬಿತರಿಗೆ ಕಡ್ಡಾಯವಾಗಿ ವಿಮೆ ವ್ಯಾಪ್ತಿಗೊಳಪಡಿಸಲು ಸಂಬಂಧಿಸಿದ ಪ್ರಾಧಿಕಾರಗಳು ಕ್ರಮ ಕೈಗೊಂಡು ಅವರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT