ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಮಲೆನಾಡಿನ ಸಮಸ್ಯೆಗಳ ಪರಿಹಾರಕ್ಕೆ ಸಾಗರ ಜಿಲ್ಲೆ ಆಗಬೇಕು: ಪ್ರಫುಲ್ಲಾ ಮಧುಕರ್

Published : 25 ಡಿಸೆಂಬರ್ 2025, 5:19 IST
Last Updated : 25 ಡಿಸೆಂಬರ್ 2025, 5:19 IST
ಫಾಲೋ ಮಾಡಿ
Comments
ಮುಟ್ಟಿನ ರಜೆ ಸೌಲಭ್ಯಕ್ಕೆ ಅಪಸ್ವರ ಸಲ್ಲ
ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ಮುಟ್ಟಿನ ರಜಾ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ನಡೆಯಾಗಿದೆ. ಆದರೆ ಕೆಲವರು ಇದಕ್ಕೂ ಅಪಸ್ವರ ಎತ್ತುತ್ತಿರುವುದು ಸಂವೇದನಾರಹಿತ ನಡವಳಿಕೆಯಾಗಿದೆ ಎಂದು ಪ್ರಫುಲ್ಲಾ ಮಧುಕರ್ ಹೇಳಿದರು. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವುದರಿಂದ ಅನೇಕ ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗಿದೆ. ಈ ಯೋಜನೆಯ ಬಗ್ಗೆಯೂ ಕುಹಕವಾಡುವುದು ಸರಿಯಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT