ಮಾರಿಕಾಂಬಾ ಜಾತ್ರೆಯ ಅಂಗವಾಗಿ ನಗರದ ಹಲವು ಬಡಾವಣೆಗಳಲ್ಲಿ ನೂತನ ರಸ್ತೆ ನಿರ್ಮಿಸಲಾಗಿದೆ. ಬಂಗಾರದ ಬೆಲೆ ಹೆಚ್ಚಾಗಿರುವುದರಿಂದ ಮಹಿಳೆಯರು ಹೆಚ್ಚು ಬಂಗಾರವನ್ನು ಧರಿಸಿ ಜಾತ್ರೆಗೆ ಬರಬಾರದು.
ಗೋಪಾಲಕೃಷ್ಣ ಬೇಳೂರು ಶಾಸಕ
ಜಾತಿ ಮತ ಧರ್ಮಗಳ ಭೇದವಿಲ್ಲದೆ ಎಲ್ಲರೂ ಒಳಗೊಳ್ಳುವುದು ಸಾಗರದ ಮಾರಿಕಾಂಬಾ ಜಾತ್ರೆಯ ವಿಶೇಷ. ಜಾತ್ರೆಯಲ್ಲಿ ವ್ಯಾಪಾರಕ್ಕೆ ಎಲ್ಲ ಧರ್ಮದವರಿಗೂ ಅವಕಾಶ ಕಲ್ಪಿಸಲಾಗಿದೆ
ಕೆ.ಎನ್.ನಾಗೇಂದ್ರ ಅಧ್ಯಕ್ಷ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನ