ಶನಿವಾರ, 11 ಅಕ್ಟೋಬರ್ 2025
×
ADVERTISEMENT
ADVERTISEMENT

ಸ್ವತಂತ್ರ ಆಲೋಚನೆ, ಆತ್ಮವಿಶ್ವಾಸ ಬೆಳೆಸಿದ್ದ ಕ್ಯಾಂಪಸ್: ಪ್ರೊ.ರಾಜೇಂದ್ರ ಚೆನ್ನಿ

Published : 11 ಅಕ್ಟೋಬರ್ 2025, 5:39 IST
Last Updated : 11 ಅಕ್ಟೋಬರ್ 2025, 5:39 IST
ಫಾಲೋ ಮಾಡಿ
Comments
ಸಹ್ಯಾದ್ರಿ ಕಾಲೇಜಿನ ಪರಂಪರೆ ಉಳಿಯಬೇಕು. ಇದು ನಮ್ಮತನವನ್ನು ರೂಪಿಸಿದ ಕಾಲೇಜು. ಈ ಕಾಲೇಜಿನಲ್ಲಿ ಓದಿದವರು ಗಣ್ಯ ವ್ಯಕ್ತಿಗಳಾಗಿ ರೂಪುಗೊಂಡಿದ್ದಾರೆ.
-ಆಯನೂರು ಮಂಜುನಾಥ್, ಮಾಜಿ ಸಂಸದ
100 ಎಕರೆ ಇದ್ದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನ ಜಾಗ ಈಗ 76 ಎಕರೆಗೆ ಇಳಿದಿದೆ. ಅದನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಯತ್ನ ನಡೆದಿತ್ತು. ಕಾಲೇಜಿನ ಭೂಮಿಯನ್ನು ಪರಭಾರೆ ಮಾಡಲು ಬಿಡುವುದಿಲ್ಲ.
-ಎ.ಗುರುಮೂರ್ತಿ, ಡಿಎಸ್‌ಎಸ್ ರಾಜ್ಯ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT