ಸಂಸ್ಕೃತಿ ಫೌಂಡೇಶನ್ನ ಶರಣ್, ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ವಿಶ್ವ ಹಿಂದೂ ಪರಿಷತ್ ನಗರ ಸಹ ಕಾರ್ಯದರ್ಶಿ ಮಂಜುಶೇಟ್, ಸುರೇಶ್ ಬಾಬು, ದುರ್ಗಿ ಪ್ರಖಂಡ ಅಧ್ಯಕ್ಷ ಪ್ರಶಾಂತ್ (ಪುಟ್ಟಣ್ಣ), ಗಂಗಾಧರ, ಪವನ, ಶ್ರೇಯಸ್ ಹಾಗೂ ಜಿಲ್ಲಾ ದಿನಪತ್ರಿಕೆ ವಿತರಕ ಸಂಘದ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಎಚ್.ಅರುಣ್ ಇದ್ದರು.