<p><strong>ಶಿವಮೊಗ್ಗ</strong>:ಕಲ್ಲು ಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕಾನಂದ ಸರಸ್ವತಿ ಸ್ವಾಮೀಜಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>52 ವರ್ಷದ ಸ್ವಾಮೀಜಿ ಕೋವಿಡ್ ರೋಗಿಯಾಗಿ ಇಲ್ಲಿನ ಮೆಗ್ಗಾನ್ ಅಸ್ಪತ್ರೆಗೆ ದಾಖಲಾದ ನಂತರ ಆಯುರ್ವೇದ ಚಿಕಿತ್ಸೆ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದಿದ್ದರು. ಅವರ ಕೋರಿಕೆಯಂತೆ ಆಯುಷ್ ವೈದ್ಯರು ಜೀವರಕ್ಷಕ ಔಷಧ ನೀಡಿದ್ದರು.</p>.<p>‘ಆಯುರ್ವೆದ ಚಿಕಿತ್ಸೆಯ ಫಲವಾಗಿಯೇ ಕೊರೊನಾ ಸೋಂಕಿನಿಂದ ಬೇಗನೆ ಗುಣಮುಖನಾಗಿದ್ದೇನೆ’ ಎಂದು ಸ್ವಾಮೀಜಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>:ಕಲ್ಲು ಗಂಗೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವಿವೇಕಾನಂದ ಸರಸ್ವತಿ ಸ್ವಾಮೀಜಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>52 ವರ್ಷದ ಸ್ವಾಮೀಜಿ ಕೋವಿಡ್ ರೋಗಿಯಾಗಿ ಇಲ್ಲಿನ ಮೆಗ್ಗಾನ್ ಅಸ್ಪತ್ರೆಗೆ ದಾಖಲಾದ ನಂತರ ಆಯುರ್ವೇದ ಚಿಕಿತ್ಸೆ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದಿದ್ದರು. ಅವರ ಕೋರಿಕೆಯಂತೆ ಆಯುಷ್ ವೈದ್ಯರು ಜೀವರಕ್ಷಕ ಔಷಧ ನೀಡಿದ್ದರು.</p>.<p>‘ಆಯುರ್ವೆದ ಚಿಕಿತ್ಸೆಯ ಫಲವಾಗಿಯೇ ಕೊರೊನಾ ಸೋಂಕಿನಿಂದ ಬೇಗನೆ ಗುಣಮುಖನಾಗಿದ್ದೇನೆ’ ಎಂದು ಸ್ವಾಮೀಜಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>