ಕುಂಬಾರ ಸಮುದಾಯವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಸಮಿತಿಗೆ ಪ್ರತಿನಿಧಿತ್ವ ನೀಡಬೇಕು. ಹೋಟೆಲ್ ಮತ್ತು ಚಹಾ ಅಂಗಡಿಗಳಲ್ಲಿ ಮಣ್ಣಿನ ಲೋಟ/ ಬಾಟಲಿ ಬಳಕೆಗೆ ಪ್ರೇರೇಪಿಸಲು ಸರ್ಕಾರ ಆದೇಶಿಸಬೇಕು
ಮಲ್ಲಿಕಾರ್ಜುನ ಎಚ್., ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ
ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ತಮಿಳುನಾಡಿನ ಕವಿ ತಿರುವಳ್ಳುವರ್ ಅವರನ್ನು ಸ್ಮರಿಸಲಾಗುತ್ತದೆ.