ಈ ಆಂದೋಲನವು ಗ್ರಾಮಸೇವಾ ಸಂಘ ನಡೆಸಿಕೊಂಡು ಬಂದಿರುವ ಪವಿತ್ರ ಆರ್ಥಿಕತೆ ಸತ್ಯಾಗ್ರಹದ ಮುಂದುವರಿದ ಭಾಗವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗ್ರಾಮೋದ್ಯೋಗದಲ್ಲಿ ನಿರತರಾಗಿರುವ ರಚನಾತ್ಮಕ ಕಾರ್ಯಕರ್ತರು, ಸಾಹಿತಿಗಳು, ಉತ್ತರ ಕರ್ನಾಟಕದ ನೇಕಾರ ಮುಖಂಡರು, ಸ್ಥಳೀಯ ಗ್ರಾಮಸ್ಥರು ಈ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಚರಕ ಸಂಸ್ಥೆ ತಿಳಿಸಿದೆ.