‘ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದವರ ನೆರವಿಗೆ ನಾವು (ನ್ಯಾಯಾಂಗ) ಇದ್ದೇವೆ. ಅವರ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇವೆ. ಅವರ ಭಾವನೆಗಳು ಏನಿವೆ ಎಂಬುದು ಗೊತ್ತಿದೆ. ಅವರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ನೆರವು ಕಲ್ಪಿಸಲು ಸರ್ಕಾರಕ್ಕೆ ಈ ಹಿಂದೆ ಸಲಹೆ ನೀಡಿದ್ದೇವೆ. ನ್ಯಾಯಾಲಯಗಳಲ್ಲೂ ಅವರಿಗೆ ಉದ್ಯೋಗ ನೀಡಿದ್ದೇವೆ’ ಎಂದರು.