ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪಾಲಗೌಡರ ಜನ್ಮಶತಾಬ್ದಿ: ಶಾಂತವೇರಿಯ ಮಣ್ಣಿನೊಂದಿಗೆ ಜಾಥಾ

Last Updated 20 ಆಗಸ್ಟ್ 2022, 21:10 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಜನ್ಮಶತಾಬ್ದಿ ಅಂಗವಾಗಿ ಅವರ ಹುಟ್ಟೂರು ಶಾಂತವೇರಿಯಿಂದ ಬೆಂಗಳೂರಿಗೆ ಶನಿವಾರ ಜಾಥಾ ಹೊರಟಿತು.

ಜನ್ಮಶತಾಬ್ದಿ ಜಾಥಾ ಸಮಿತಿಯ ಸದಸ್ಯರು, ಶಾಂತವೇರಿಯ ಮಣ್ಣು ತೆಗೆದುಕೊಂಡು ಬೆಂಗಳೂರಿಗೆ ಹೊರಟರು. ಈ ಮಣ್ಣನ್ನುಬೆಂಗಳೂರಿನ ಗಾಂಧಿಭವನ ಆವರಣದ ಗಿಡಗಳಿಗೆ ಭಾನುವಾರ (ಆ.21)ಸಮರ್ಪಿಸಲಾಗುತ್ತದೆ.

ಅವರ ಜನ್ಮಸ್ಥಳ ಅಭಿವೃದ್ಧಿ ಪಡಿಸುವ ಬೇಡಿಕೆಯೊಂದಿಗೆ ಜಾಥಾ ನಡೆಯುತ್ತಿದೆ.ಜಾಥಾ ಶಿವಮೊಗ್ಗ, ಭದ್ರಾವತಿ, ತರೀಕರೆ, ಅರಸೀಕೆರೆ, ಗುಬ್ಬಿ, ತುಮಕೂರು ಮಾರ್ಗವಾಗಿ ಬೆಂಗಳೂರಿನ ಗಾಂಧಿ ಭವನ ತಲುಪಲಿದೆ. ಜನ್ಮಶತಾಬ್ದಿ ಜಾಥಾ ಸಮಿತಿ ಸಂಚಾಲಕರಾದ ಎನ್.‌ಶಿವಾನಂದ ಕುಗ್ವೆ, ಎನ್.ಡಿ. ವಸಂತ್ ಕುಮಾರ್ ನೇತೃತ್ವ ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT