ಕೂಡಲ ಗುರುನಂಜೇಶ್ವರ ಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ಮಠದ ವೀರಭದ್ರಸ್ವಾಮೀಜಿ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಕೆ. ರೇವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ,ವಿವಿಧ ನಿಗಮ ಮಂಡಳಿ ನಿರ್ದೇಶಕರಾದ ಗಾಯತ್ರಿದೇವಿ, ಹೊಸೂರು ರುದ್ರೇಶ್, ರುದ್ರಪಯ್ಯ, ವಿವಿಧ ಸಮಾಜದ ಅಧ್ಯಕ್ಷರಾದ ಕೆ.ಎಚ್. ಪುಟ್ಟಸ್ವಾಮಿ, ಕೆ.ಪಿ. ರುದ್ರಪ್ಪ,
ಎನ್.ಜಿ. ರಾಜಶೇಖರ್, ಗಂಗೊಳ್ಳಿ ನಾಗರಾಜಪ್ಪ, ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು
ಉಪಸ್ಥಿತರಿದ್ದರು.