ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಇನ್ನೂ ಅನುಮತಿ ಕೊಟ್ಟಿಲ್ಲ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ. ಆದರೆ ಇಂಧನ ಸಚಿವ ಕೆ.ಜೆ.ಜಾರ್ಜ್ ಯೋಜನೆ ಜಾರಿಗೆ ಇನ್ನಿಲ್ಲದ ಉತ್ಸಾಹ ತೋರುತ್ತಿದ್ದಾರೆ. ಯೋಜನೆ ಸ್ಥಗಿತಗೊಳಿಸುವವರೆಗೂ ಹೋರಾಟ ನಿಲ್ಲದು.
-ಕೆ.ಈ.ಕಾಂತೇಶ್ ರಾಷ್ಟ್ರಭಕ್ತರ ಬಳಗದ ಮುಖಂಡ
ಯೋಜನೆಯಡಿ ಶರಾವತಿ ಕಣಿವೆಯಲ್ಲಿ 130 ಅಡಿ ವ್ಯಾಸದ ಸುರಂಗ ಕೊರೆಯಲಾಗುವುದು. ಅದಕ್ಕೆ 18 ಸಾವಿರ ಟನ್ ಜಿಲೆಟಿನ್ ಸ್ಪೋಟಕ ಬಳಸಲಾಗುತ್ತಿದೆ. ಜಿಲೆಟಿನ್ ಸ್ಪೋಟಕಕ್ಕೆ ಹೇಗೆ ಅನುಮತಿ ನೀಡುತ್ತದೆ? ಸರ್ಕಾರ ನಮ್ಮ ಜೇವ ತೆಗೆದು ಯೋಜನೆ ಜಾರಿಗೊಳಿಸಲಿ.