ಶರಾವತಿ ಮುಳುಗಡೆ ಸಂತ್ರಸ್ತರ ಪೂರ್ವಭಾವಿ ಸಭೆಯನ್ನು ನ.10ರಂದು ನಡೆಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಬಿಜೆಪಿಯವರು, ಚುನಾವಣೆ ಹತ್ತಿರವಿದೆ ಎಂದು ತಿಳಿದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಅವರನ್ನು ಕರೆಸಿ ಸಭೆ ನಡೆಸಿದರು. ಆದರೆ, ಮುಖ್ಯಮಂತ್ರಿ ಸಭೆಯಲ್ಲಿ ಜನರು ಇರಲಿಲ್ಲ. ಇದು ಜನರು ಬಿಜೆಪಿಯನ್ನು ಮೂಲೆಗುಂಪಾಗಿಸಿರುವುದಕ್ಕೆ ಸಾಕ್ಷಿ ಎಂದು ತಿಳಿಸಿದರು.