<p><strong>ಶಿಕಾರಿಪುರ:</strong> ನವದೆಹಲಿಯಲ್ಲಿ ನಡೆಯಲಿರುವ ಎಐ ಪರಿಣಾಮ ಕುರಿತ ವಿಶ್ವ ಸಮ್ಮೇಳನದಲ್ಲಿ ಪಟ್ಟಣದ ಅಕ್ಷರ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. </p>.<p>ಶಾಲೆಯ ಸಿಐಎಸ್ಸಿಇ ಪಠ್ಯಕ್ರಮದ 9ನೇ ತರಗತಿಯ ಜಿ.ಸಂಭ್ರಮ್, ಧ್ರುವ ಮಲ್ಲಾಡದ ಫೆ.20ರವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.</p>.<p>ಇವರು ಎಐ ಆ್ಯಪ್ಗಳ ಕಾರ್ಯನಿರ್ವಹಣೆ ಬಗ್ಗೆ ಮಾದರಿ ರೂಪಿಸಿದ್ದು, ಇದರ ಪ್ರದರ್ಶನದ ಜೊತೆಗೆ ವಿಷಯ ಮಂಡಿಸಲಿದ್ದಾರೆ. </p>.<p>ಇವರನ್ನು ಶಾಲಾ ಆಡಳಿತ ಮಂಡಳಿ, ಪೋಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ:</strong> ನವದೆಹಲಿಯಲ್ಲಿ ನಡೆಯಲಿರುವ ಎಐ ಪರಿಣಾಮ ಕುರಿತ ವಿಶ್ವ ಸಮ್ಮೇಳನದಲ್ಲಿ ಪಟ್ಟಣದ ಅಕ್ಷರ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. </p>.<p>ಶಾಲೆಯ ಸಿಐಎಸ್ಸಿಇ ಪಠ್ಯಕ್ರಮದ 9ನೇ ತರಗತಿಯ ಜಿ.ಸಂಭ್ರಮ್, ಧ್ರುವ ಮಲ್ಲಾಡದ ಫೆ.20ರವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.</p>.<p>ಇವರು ಎಐ ಆ್ಯಪ್ಗಳ ಕಾರ್ಯನಿರ್ವಹಣೆ ಬಗ್ಗೆ ಮಾದರಿ ರೂಪಿಸಿದ್ದು, ಇದರ ಪ್ರದರ್ಶನದ ಜೊತೆಗೆ ವಿಷಯ ಮಂಡಿಸಲಿದ್ದಾರೆ. </p>.<p>ಇವರನ್ನು ಶಾಲಾ ಆಡಳಿತ ಮಂಡಳಿ, ಪೋಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>