ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ನೌಕರರ ಮೇಲೆ ಹಲ್ಲೆ | ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ: DC ಗುರುದತ್ತ ಹೆಗಡೆ

Published : 22 ಆಗಸ್ಟ್ 2025, 5:59 IST
Last Updated : 22 ಆಗಸ್ಟ್ 2025, 5:59 IST
ಫಾಲೋ ಮಾಡಿ
Comments
ಸರ್ಕಾರಿ ನೌಕರರು ವರ್ಗಾವಣೆಗೊಂಡು ಜಿಲ್ಲೆಗೆ ಬಂದಾಗ ಅವರ ಮಕ್ಕಳಿಗೆ ಶಾಲೆಗೆ ದಾಖಲಾತಿ ಕೊಡುವುದಿಲ್ಲ. ಹಾಗೆ ಮಾಡದಂತೆ ಸಂಬಂಧಿಸಿದವರಿಗೆ ಜಿಲ್ಲಾಡಳಿತ ಸೂಕ್ತ ಮಾರ್ಗದರ್ಶನ ಮಾಡಲಿ
ಆರ್.ಮೋಹನ್‌ಕುಮಾರ್‌ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ಆರ್‌ಟಿಐ ಅರ್ಜಿ ಅನಗತ್ಯ ಕಿರುಕುಳ ಸಲ್ಲ:ಡಿಸಿ
ಆರ್‌ಟಿಐ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಇನ್ನಿಲ್ಲದಂತೆ ಕಾಡುವುದು ಬೇಡಿಕೆ ಸಲ್ಲಿಸುವುದು ಮಾಡುವುದನ್ನು ಒಪ್ಪುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ‘ಕೆಲಸದ ಸ್ಥಳದಲ್ಲಿ ಅನಗತ್ಯ ಕಿರಿಕಿರಿ ಉಂಟು ಮಾಡುವುದು ಪತ್ರಿಕೆಗಳಲ್ಲಿ ಆಧಾರರಹಿತ ಆರೋಪ ಮಾಡುವುದಲ್ಲದೇ ಅಸಂವಿಧಾನಿಕ ಪದಗಳ ಬಳಕೆ ಮಾಡುತ್ತಿರುವುದನ್ನೂ ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT