ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶಿವಮೊಗ್ಗ| ಜಿಲ್ಲೆಯಲ್ಲಿ ಇತಿಹಾಸ ವಿವಿ ಸ್ಥಾಪಿಸಲಿ: ಲಕ್ಷ್ಮೀಶ ಹೆಗಡೆ ಸೋಂದಾ ಮನವಿ

Published : 29 ಸೆಪ್ಟೆಂಬರ್ 2025, 4:54 IST
Last Updated : 29 ಸೆಪ್ಟೆಂಬರ್ 2025, 4:54 IST
ಫಾಲೋ ಮಾಡಿ
Comments
ಕದಂಬರ ಕಾಲದ ಅಧ್ಯಾತ್ಮವೂ ಇತಿಹಾಸವಾಗಿದೆ. ತಾಳಗುಂದ ಧಾರ್ಮಿಕ ಕ್ಷೇತ್ರ ಮಾತ್ರವಲ್ಲದೆ ಶೈಕ್ಷಣಿಕವಾಗಿಯೂ ಕರ್ನಾಟಕದಲ್ಲಿ ಕ್ರಾಂತಿ ಮಾಡಿದ ಸ್ಥಳ
ಲಕ್ಷ್ಮೀಶ ಹೆಗಡೆ ಸೋಂದಾ ಇತಿಹಾಸ ಸಂಶೋಧಕ
ದೇವಸ್ಥಾನಕ್ಕೆ ಪ್ರಾಚೀನ ಇತಿಹಾಸ’
‘ತಾಳಗುಂದದ ಪ್ರಣವೇಶ್ವರ ದೇವಾಲಯದ ಸ್ತಂಭ ಶಾಸನವೇ ನಾಡಿಗೆ ಮೊದಲು ತಾಳಗುಂದ ಗ್ರಾಮವನ್ನು ಪರಿಚಯಿಸಿದ್ದು. ಇಲ್ಲಿನ ದೇವಸ್ಥಾನ ಹಲ್ಮಿಡಿ ಶಾಸನಕ್ಕಿಂತಲೂ ಹಳೆಯದು. ಇದನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು. ಇಲ್ಲಿನ ಪ್ರಾಚೀನ ಇತಿಹಾಸವನ್ನು ಸಮಾಜಕ್ಕೆ ತಿಳಿಸಬೇಕು. ತಾಳಗುಂದದಲ್ಲಿ ಉತ್ಖನನ ನಡೆದರೆ ಮಯೂರ ಶರ್ಮನ ಬಗ್ಗೆ ಹೆಚ್ಚು ಪುರಾವೆ ಸಿಗಲಿವೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT