ಮಧ್ಯಾಹ್ನ 3ರ ಸಮಯದಲ್ಲಿ ಇಬ್ಬರೂ ಚಪ್ಪಲಿ ಬಿಟ್ಟು, ಅಲ್ಲಿ ಗುಲಾಬಿ ಹೂವಿಟ್ಟಿದ್ದಾರೆ. ನಂತರ ಕೈಗೆ ವೇಲು ಸುತ್ತಿಕೊಂಡು ನದಿಗೆ ಹಾರಿದ್ದಾರೆ. ಸ್ಥಳೀಯರು ಯುವತಿಯನ್ನು ರಕ್ಷಿಸಿ, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಅಗ್ನಿ ಶಾಮಕ ಸೇವೆಯ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದರು.