ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾಯ್ದಿರಿಸಿರುವ 17 ಎಕರೆ ಜಾಗದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ಮತ್ತು ಪಂಚತಾರಾ ಹೊಟೇಲ್ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರ ನಿರ್ಣಯ ಕೈಗೊಳ್ಳಲಾಗುವುದು
ಎಸ್.ಜಿ.ನಂಜಯ್ಯನಮಠ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ