‘ಜ್ಞಾನವಾಪಿ ಮಸೀದಿಯ ಎದುರಿಗೆ ನಂದಿ ಇದೆ. ಆ ನಂದಿ ಮಸೀದಿಯನ್ನೇ ನೋಡುತ್ತಿದೆ. ಇದರ ಅರ್ಥ ಮಸೀದಿ ಒಳಗಿರುವ ಶಿವಲಿಂಗವನ್ನು ನೋಡುತ್ತಿದೆ ಎಂದೇ ಗ್ರಹಿಸಬಹುದು. ಅಲ್ಲದೇ ಅಲ್ಲಿ ಶೃಂಗಾರಗೌರಿ, ನಂದಿ, ಗಣೇಶ, ಆಂಜನೇಯನ ವಿಗ್ರಹಗಳೂ ಇದ್ದವು ಎನ್ನುವುದಕ್ಕೆ ಸಾಕ್ಷಿ ಇದೆ. ಇದೆಲ್ಲವನ್ನೂ ನೋಡಿದರೆ ಮುಸ್ಲಿಮರ ಆಕ್ರಮಣವೆಂಬುದು ತಿಳಿಯುತ್ತದೆ. ಇದು ದೇಶದ್ರೋಹವಲ್ಲದೇ ಮತ್ತೇನು’ ಎಂದು ಪ್ರಶ್ನೆ ಮಾಡಿದರು.