ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: 24 ವರ್ಷದ ಯುವಕ ಆತ್ಮಹತ್ಯೆ

Last Updated 11 ಜುಲೈ 2020, 15:36 IST
ಅಕ್ಷರ ಗಾತ್ರ

ಶಿವಮೊಗ್ಗ: ಕಿರು ಹಣಕಾಸು ಬ್ಯಾಂಕ್‌ನಲ್ಲಿ ಲೆಕ್ಕ ಪರಿಶೋಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹರಿಹರ ತಾಲ್ಲೂಕಿನ ಕವಲತ್ತಿ ಗ್ರಾಮ ಸಚಿನ್ (24) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗದ ಜಯನಗರಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದ.

ಈತ ಪ್ರೀತಿ ಮಾಡುತ್ತಿದ್ದ ಹುಡುಗಿಗೆ ಇತ್ತೀಚೆಗೆ ವಿವಾಹವಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT