<p><strong>ಕೋಣಂದೂರು</strong>: ಸಮೀಪದ ಹುಂಚದ ಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುತ್ತಳ್ಳಿಯ ಗುರುಮೂರ್ತಿ ಅವರ ಅಡಿಕೆ ತೋಟದಲ್ಲಿ ಬೆಳೆದಿದ್ದ 9 ಕೆ.ಜಿ. ತೂಕದ ಗಾಂಜಾದ ಹಸಿ ಗಿಡಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತರ ನೇತೃತ್ವದ ತಂಡ ದಾಳಿ ನಡೆಸಿ ಮನೆಯ ಹಿಂಭಾಗ ಅಡಿಕೆ ಗಿಡಗಳ ಮಧ್ಯೆ ಬೆಳೆದಿದ್ದ ಅಂದಾಜು ₹ 2.50 ಲಕ್ಷ ಮೌಲ್ಯದ 14 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಣಂದೂರು</strong>: ಸಮೀಪದ ಹುಂಚದ ಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುತ್ತಳ್ಳಿಯ ಗುರುಮೂರ್ತಿ ಅವರ ಅಡಿಕೆ ತೋಟದಲ್ಲಿ ಬೆಳೆದಿದ್ದ 9 ಕೆ.ಜಿ. ತೂಕದ ಗಾಂಜಾದ ಹಸಿ ಗಿಡಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತರ ನೇತೃತ್ವದ ತಂಡ ದಾಳಿ ನಡೆಸಿ ಮನೆಯ ಹಿಂಭಾಗ ಅಡಿಕೆ ಗಿಡಗಳ ಮಧ್ಯೆ ಬೆಳೆದಿದ್ದ ಅಂದಾಜು ₹ 2.50 ಲಕ್ಷ ಮೌಲ್ಯದ 14 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>