<p><strong>ಶಿವಮೊಗ್ಗ:</strong> ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದ ಕಾಲೇಜಿನಲ್ಲಿ ಎರಡು ವರ್ಷಗಳ ಕನ್ನಡ ಮಾಧ್ಯಮದ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ 45 ಅಂಕಗಳೊಂದಿಗೆ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶೇ 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.</p>.<p>2026ರ ಜೂನ್ 12ರ ಒಳಗೆ ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.</p>.<p>ಆಸಕ್ತರು ವೆಬ್ಸೈಟ್ www.uahs.edu.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್ 12 ರೊಳಗಾಗಿ ಸಲ್ಲಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-42-741154960</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದ ಕಾಲೇಜಿನಲ್ಲಿ ಎರಡು ವರ್ಷಗಳ ಕನ್ನಡ ಮಾಧ್ಯಮದ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ 45 ಅಂಕಗಳೊಂದಿಗೆ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶೇ 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.</p>.<p>2026ರ ಜೂನ್ 12ರ ಒಳಗೆ ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.</p>.<p>ಆಸಕ್ತರು ವೆಬ್ಸೈಟ್ www.uahs.edu.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್ 12 ರೊಳಗಾಗಿ ಸಲ್ಲಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-42-741154960</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>