ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ: ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ; ರೈತರ ವಿರೋಧ

Published : 23 ಜೂನ್ 2025, 8:16 IST
Last Updated : 23 ಜೂನ್ 2025, 8:16 IST
ಫಾಲೋ ಮಾಡಿ
Comments
ಕಾಲುವೆಯಿಂದ ನೀರು ಒಯ್ದರೆ ಕೊನೆಯ ಭಾಗದ ರೈತರಿಗೆ ತೊಂದರೆ ಆಗುವುದಿಲ್ಲ. ನೀರಾವರಿ ಇಲಾಖೆ ಎನ್‌ಒಸಿ ಕೊಟ್ಟ ನಂತರವೇ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ರೈತರು ಆತಂಕಪಡುವುದು ಬೇಡ
ಬಸವನಗೌಡ ಆರ್‌ಡಿಪಿಆರ್ ಎಇಇ ಚಿತ್ರದುರ್ಗ
ಜಲಾಶಯದಿಂದ ಕುಡಿಯಲು 7.5 ಟಿಎಂಸಿ ಅಡಿ ನೀರು ಮೀಸಲಿಡಲಾಗಿದೆ. ಅದನ್ನು ಬಯಲು ಸೀಮೆಯ ಹಳ್ಳಿಗಳಿಗೆ ಒಯ್ಯಲು ನಮ್ಮ ಅಭ್ಯಂತರವಿಲ್ಲ. ಆದರೆ ನಾಲೆ ಸೀಳಿ ನೀರು ಒಯ್ಯುವ ವಿಧಾನಕ್ಕೆ ವಿರೋಧವಿದೆ
ಕೆ.ಟಿ.ಗಂಗಾಧರ್ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT