‘ಅಂದು ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಗಸಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವ ಆಚರಿಸಲಾಗುತ್ತಿದೆ. ಜಿಲ್ಲೆಯ ಸಮಸ್ತ ಜನ ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ನಾಡು-ನುಡಿಯ ಅಭಿಮಾನದೊಂದಿಗೆ ಇದಕ್ಕೆ ಸಹಕರಿಸಬೇಕು’ ಎಂದಿದ್ದಾರೆ.