ಡಾ.ಪಿ.ನಾರಾಯಣ ಪ್ರಾಸ್ತಾವಿಕ ಮಾತನಾಡಿದರು. ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಕಿತ್ಸಕ ಡಾ.ಸಿದ್ಧನಗೌಡ, ಸಿಎಒ ಶಿವಕುಮಾರ್, ಆರ್ಎಸ್ಎಸ್ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿ ರಾಮ, ಭೂಪಾಳಂ ಕುಟುಂಬದ ನಾಗಾರ್ಜುನ, ಕಿಶೋರ್ ಶೀರ್ನಾಳಿ, ಎಂ.ಜಿ.ರಾಮಚಂದ್ರಮೂರ್ತಿ ಮತ್ತಿತರರು ಇದ್ದರು.