<p><strong>ಶಿವಮೊಗ್ಗ</strong>: ಇಲ್ಲಿನ ವಾಸವಿ ಶಾಲಾ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ರಘುರಾಮ್ ಅವರು 852 ಮತಗಳನ್ನು ಪಡೆದು ಜಯಗಳಿಸಿದ್ದಾರೆ. </p>.<p>ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಾಗರದ ಎಲ್.ಟಿ.ತಿಮ್ಮಪ್ಪ ಅವರು 721 ಮತಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.</p>.<p>ಜಿಲ್ಲೆಯಲ್ಲಿ ಒಟ್ಟು 3,462 ಮತಗಳ ಪೈಕಿ 1,617 ಮತಗಳು ಚಲಾವಣೆಗೊಂಡಿವೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಘುನಾಥ್ ಅವರಿಗೆ ಶಿವಮೊಗ್ಗ ಜಿಲ್ಲೆಯಿಂದ 780 ಮತ ಹಾಗೂ ಭಾನುಪ್ರಕಾಶ್ ಶರ್ಮಾ ಅವರಿಗೆ 794 ಮತಗಳು ಚಲಾವಣೆಗೊಂಡಿವೆ. </p>.<p>ಶಿವಮೊಗ್ಗದಲ್ಲಿ ಆರು ಬೂತ್ಗಳನ್ನು ತೆರೆಯಲಾಗಿತ್ತು. ವಾಸವಿ ಶಾಲೆಯಲ್ಲೇ ಮತ ಎಣಿಕೆ ಮಾಡಲಾಯಿತು. ಸಂಜೆ 5.30ರ ವೇಳೆಗೆ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶವನ್ನು ಪ್ರಕಟಿಸಲಾಯಿತು. </p>.<p>ಬ್ರಾಹ್ಮಣ ಮಹಾ ಸಭಾದ ಜಿಲ್ಲಾ ಘಟಕ ಹಾಲಿ ಅಧ್ಯಕ್ಷ ಕೆ.ಸಿ.ನಟರಾಜ ಭಾಗವತ್, ಮಾಜಿ ಶಾಸಕ ಕೆ.ಬಿ.ಪ್ರನ್ನಕುಮಾರ್, ಆರ್.ಎಸ್.ಎಸ್.ಪ್ರಮುಖ ಪಟ್ಟಾಭಿರಾಮ್, ಎಸ್.ದತ್ತಾತ್ರಿ, ಡಾ.ಎಸ್.ಶ್ರೀಧರ್, ಎನ್.ಇ.ಎಸ್.ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಡಾ.ಪಿ.ನಾರಾಯಣ, ರುಕ್ಮಿಣಿ ವೇದವ್ಯಾಸ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ವಾಸವಿ ಶಾಲಾ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ರಘುರಾಮ್ ಅವರು 852 ಮತಗಳನ್ನು ಪಡೆದು ಜಯಗಳಿಸಿದ್ದಾರೆ. </p>.<p>ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಾಗರದ ಎಲ್.ಟಿ.ತಿಮ್ಮಪ್ಪ ಅವರು 721 ಮತಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.</p>.<p>ಜಿಲ್ಲೆಯಲ್ಲಿ ಒಟ್ಟು 3,462 ಮತಗಳ ಪೈಕಿ 1,617 ಮತಗಳು ಚಲಾವಣೆಗೊಂಡಿವೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಘುನಾಥ್ ಅವರಿಗೆ ಶಿವಮೊಗ್ಗ ಜಿಲ್ಲೆಯಿಂದ 780 ಮತ ಹಾಗೂ ಭಾನುಪ್ರಕಾಶ್ ಶರ್ಮಾ ಅವರಿಗೆ 794 ಮತಗಳು ಚಲಾವಣೆಗೊಂಡಿವೆ. </p>.<p>ಶಿವಮೊಗ್ಗದಲ್ಲಿ ಆರು ಬೂತ್ಗಳನ್ನು ತೆರೆಯಲಾಗಿತ್ತು. ವಾಸವಿ ಶಾಲೆಯಲ್ಲೇ ಮತ ಎಣಿಕೆ ಮಾಡಲಾಯಿತು. ಸಂಜೆ 5.30ರ ವೇಳೆಗೆ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶವನ್ನು ಪ್ರಕಟಿಸಲಾಯಿತು. </p>.<p>ಬ್ರಾಹ್ಮಣ ಮಹಾ ಸಭಾದ ಜಿಲ್ಲಾ ಘಟಕ ಹಾಲಿ ಅಧ್ಯಕ್ಷ ಕೆ.ಸಿ.ನಟರಾಜ ಭಾಗವತ್, ಮಾಜಿ ಶಾಸಕ ಕೆ.ಬಿ.ಪ್ರನ್ನಕುಮಾರ್, ಆರ್.ಎಸ್.ಎಸ್.ಪ್ರಮುಖ ಪಟ್ಟಾಭಿರಾಮ್, ಎಸ್.ದತ್ತಾತ್ರಿ, ಡಾ.ಎಸ್.ಶ್ರೀಧರ್, ಎನ್.ಇ.ಎಸ್.ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ಡಾ.ಪಿ.ನಾರಾಯಣ, ರುಕ್ಮಿಣಿ ವೇದವ್ಯಾಸ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>