ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ‘ಗೃಹಲಕ್ಷ್ಮಿಗೆ’ ಭರ್ಜರಿ ಸ್ಪಂದನೆ

Published : 3 ಆಗಸ್ಟ್ 2023, 6:34 IST
Last Updated : 3 ಆಗಸ್ಟ್ 2023, 6:34 IST
ಫಾಲೋ ಮಾಡಿ
Comments
ಸರ್ಕಾರದ ಈ ಯೋಜನೆಯಿಂದ ಕುಟುಂಬ ನಿರ್ವಹಣೆಗೆ ಅನುಕೂಲವಾಗಿದೆ. ತುರ್ತು ಸಂದರ್ಭದಲ್ಲಿ ಈ ಹಣವನ್ನು ಬಳಸಿಕೊಳ್ಳಬಹುದು.
ಅಂಡಾಳಮ್ಮ, ವಿನೋಬನಗರ ನಿವಾಸಿ
ಪ್ರತಿ ದಿನ ನೂರಾರು ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಮುಂದಿನ ಇಪ್ಪತ್ತು ದಿನದಲ್ಲಿ ಶೇ 100 ಗುರಿ ಸಾಧಿಸುತ್ತೇವೆ.
ಎಚ್. ಸಂತೋಷ ಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT