<p><strong>ಶಿವಮೊಗ್ಗ</strong>: ‘ಜೆಡಿಎಸ್ ಎಸ್.ಟಿ ವೊಭಾಗದ ಜಿಲ್ಲಾ ಘಟಕದ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಕಾರ್ಯಕರ್ತರ ಸಭೆಯನ್ನು ಮೇ 23ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಜೆಡಿಎಸ್ ಕಚೇರಿಯ ಗಾಂಧಿ ಮಂದಿರದಲ್ಲಿ ಆಯೋಜಿಸಲಾಗಿದೆ’ ಎಂದು ನೂತನ ಅಧ್ಯಕ್ಷ ಎಚ್.ಆರ್.ಹನುಮಂತಪ್ಪ ತಿಳಿಸಿದರು.</p>.<p>‘ನಾನು ಸತತ ನಾಲ್ಕನೇ ಬಾರಿಗೆ ಜಿಲ್ಲಾ ಘಟಕದ ಅಧ್ಯಕ್ಷನಾಗಿ ನೇಮಕಗೊಂಡಿದ್ದು, ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಶಾಸಕಿ ಶಾರದಾ ಪೂರ್ಯಾನಾಯ್ಕ, ಜೆಡಿಎಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಹಾಗೂ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ರಾಜಾವೆಂಕಟಪ್ಪ ನಾಯಕ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ರಾಕೇಶ್ ಡಿಸೋಜಾ, ಗೀತಾ ಸತೀಶ್, ತ್ಯಾಗರಾಜ್, ದಾದಾಪೀರ್, ಮಧು ಕುಮಾರ, ನಿಖಿಲ್, ಸಂಗಯ್ಯ ಎಚ್.ಎಂ, ಸದಾಶಿವ, ರುದ್ರೇಶ್, ಪುರುಷೋತ್ತಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-719627791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಜೆಡಿಎಸ್ ಎಸ್.ಟಿ ವೊಭಾಗದ ಜಿಲ್ಲಾ ಘಟಕದ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಕಾರ್ಯಕರ್ತರ ಸಭೆಯನ್ನು ಮೇ 23ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಜೆಡಿಎಸ್ ಕಚೇರಿಯ ಗಾಂಧಿ ಮಂದಿರದಲ್ಲಿ ಆಯೋಜಿಸಲಾಗಿದೆ’ ಎಂದು ನೂತನ ಅಧ್ಯಕ್ಷ ಎಚ್.ಆರ್.ಹನುಮಂತಪ್ಪ ತಿಳಿಸಿದರು.</p>.<p>‘ನಾನು ಸತತ ನಾಲ್ಕನೇ ಬಾರಿಗೆ ಜಿಲ್ಲಾ ಘಟಕದ ಅಧ್ಯಕ್ಷನಾಗಿ ನೇಮಕಗೊಂಡಿದ್ದು, ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಶಾಸಕಿ ಶಾರದಾ ಪೂರ್ಯಾನಾಯ್ಕ, ಜೆಡಿಎಸ್ ನಾಯಕ ಕೆ.ಬಿ.ಪ್ರಸನ್ನಕುಮಾರ್ ಹಾಗೂ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ರಾಜಾವೆಂಕಟಪ್ಪ ನಾಯಕ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ರಾಕೇಶ್ ಡಿಸೋಜಾ, ಗೀತಾ ಸತೀಶ್, ತ್ಯಾಗರಾಜ್, ದಾದಾಪೀರ್, ಮಧು ಕುಮಾರ, ನಿಖಿಲ್, ಸಂಗಯ್ಯ ಎಚ್.ಎಂ, ಸದಾಶಿವ, ರುದ್ರೇಶ್, ಪುರುಷೋತ್ತಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-42-719627791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>