ಸಚಿವ ಎಸ್.ಮಧು ಬಂಗಾರಪ್ಪ, ನಟ ಶಿವರಾಜಕುಮಾರ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಎಸ್. ರಾಮಪ್ಪ, ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಭಾವತಿ ಚಂದ್ರಕಾಂತ್, ಓಂಕಾರ ಮುರಕ್ಕಿ, ಗಣೇಶ ಜಾಕಿ, ರವಿ ಅಳೂರು, ವಿಜಯ ಅಡಗಳಲೆ, ದೇವರಾಜ ಕಪ್ಪದೂರು, ಶ್ರೀದೇವಿ ರಾಮಚಂದ್ರ, ಸಂದ್ಯಾ ಸಿಗಂದೂರು, ಸುಧಾಕರ ಮಾವಿನಕೈ, ಶಶಿ ಜೈನ್, ಪ್ರಶಾಂತ ಬೈನೆಮನೆ, ಪಕ್ಷದ ಹಲವು ಮುಖಂಡರು ಇದ್ದರು.