<p><strong>ಸೊರಬ:</strong> ಕೆಡಿಪಿ ಸಭೆಗೆ ಗೈರು ಹಾಗೂ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಸೊರಬ ಉಪ ವಿಭಾಗದ ಉಳವಿ ಶಾಖೆಯ ಸಹಾಯಕ ಎಂಜಿನಿಯರ್ ಇಬ್ರಾಹಿಂ ಎನ್. ಅವರನ್ನು ಅಮಾನತುಗೊಳಿಸಿ ಮೆಸ್ಕಾಂ ಶಿವಮೊಗ್ಗ ವೃತ್ತದ ಅಧೀಕ್ಷಕ ಎಂಜಿನಿಯರ್ ಜಯದೇವಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಮೇಲಧಿಕಾರಿಗಳ ಸೂಚನೆ ನಿರ್ಲಕ್ಷಿಸಿ ಪ್ರಗತಿ ಪರಿಶೀಲನಾ ಸಭೆಗೆ (ಕೆಡಿಪಿ) ಗೈರಾಗಿ ಕರ್ತವ್ಯ ಲೋಪ ಎಸಗಿದ್ದಾರೆ. ಕಂಪನಿಯ ಕಂದಾಯ ವಸೂಲಾತಿಯಲ್ಲಿ ನಿರ್ಲಕ್ಷ್ಯ ಮಾಡಿದ್ದು ಸೇರಿದಂತೆ ವಿವಿಧ ಆರೋಪಗಳು ಇವರ ಮೇಲಿವೆ.</p>.<p>ಸಚಿವರ ಸೂಚನೆ: ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-2020107733</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ:</strong> ಕೆಡಿಪಿ ಸಭೆಗೆ ಗೈರು ಹಾಗೂ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಸೊರಬ ಉಪ ವಿಭಾಗದ ಉಳವಿ ಶಾಖೆಯ ಸಹಾಯಕ ಎಂಜಿನಿಯರ್ ಇಬ್ರಾಹಿಂ ಎನ್. ಅವರನ್ನು ಅಮಾನತುಗೊಳಿಸಿ ಮೆಸ್ಕಾಂ ಶಿವಮೊಗ್ಗ ವೃತ್ತದ ಅಧೀಕ್ಷಕ ಎಂಜಿನಿಯರ್ ಜಯದೇವಪ್ಪ ಆದೇಶ ಹೊರಡಿಸಿದ್ದಾರೆ.</p>.<p>ಮೇಲಧಿಕಾರಿಗಳ ಸೂಚನೆ ನಿರ್ಲಕ್ಷಿಸಿ ಪ್ರಗತಿ ಪರಿಶೀಲನಾ ಸಭೆಗೆ (ಕೆಡಿಪಿ) ಗೈರಾಗಿ ಕರ್ತವ್ಯ ಲೋಪ ಎಸಗಿದ್ದಾರೆ. ಕಂಪನಿಯ ಕಂದಾಯ ವಸೂಲಾತಿಯಲ್ಲಿ ನಿರ್ಲಕ್ಷ್ಯ ಮಾಡಿದ್ದು ಸೇರಿದಂತೆ ವಿವಿಧ ಆರೋಪಗಳು ಇವರ ಮೇಲಿವೆ.</p>.<p>ಸಚಿವರ ಸೂಚನೆ: ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-2020107733</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>