ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ರಾಜ್ಯಪಾಲರ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿವೈಆರ್ ಆಗ್ರಹ

Published : 24 ಜನವರಿ 2026, 3:08 IST
Last Updated : 24 ಜನವರಿ 2026, 3:08 IST
ಫಾಲೋ ಮಾಡಿ
Comments
ವಿಬಿ ಜಿ ರಾಮ್–ಜಿ ಯೋಜನೆ ವಿರೋಧಿಸಲು ನರೇಗಾ ಯೋಜನೆಯನ್ನು ಮುಂದಿಟ್ಟು ಕೊಳ್ಳಲಾಗುತ್ತಿದ್ದು, ರಾಮನ ಹೆಸರೇ ಕಾಂಗ್ರೆಸ್ ನಾಯಕರಿಗೆ ಅಲರ್ಜಿ ಎಂಬಂತೆ ವರ್ತಿಸುತ್ತಿದ್ದಾರೆ
ಬಿ.ವೈ. ರಾಘವೇಂದ್ರ, ಸಂಸದ
ಕೇಂದ್ರ ವಿರುದ್ಧ  ವೃಥಾ ಆರೋಪ
‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಇತರೆ ಅಭಿವೃದ್ಧಿಗಳನ್ನು ನಿಲ್ಲಿಸಿ, ಅದರ ಹೊಣೆಯನ್ನು ಕೇಂದ್ರದ ಮೇಲೆ ಹಾಕುವ ಪ್ರಯತ್ನ ನಡೆಯುತ್ತಿದೆ. ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ ಖರೀದಿ ಮಾಡಿಲ್ಲ. ಭತ್ತ ಖರೀದಿ ಕೇಂದ್ರಗಳನ್ನು ತಡವಾಗಿ ಆರಂಭಿಸಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಆದರೂ ಕೇಂದ್ರದ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ನರೇಗಾ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೇ ಹೇಳಿದ್ದನ್ನು ಈಗ ಮರೆತಿದ್ದಾರೆ’ ಎಂದು ಸಂಸದ ರಾಘವೇಂದ್ರ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT