<p><strong>ಹೊಸನಗರ</strong>: ತಾಲ್ಲೂಕಿನ ಪುರಪ್ಪೇಮನೆ ಸಮೀಪದ ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಮತ್ತು ಗಣಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಹೊಸನಗರ ಸಿಪಿಐ ಗುರಣ್ಣ ಎಸ್. ಹೆಬ್ಬಾಳ್, ಪಿಎಸ್ಐ ಶಿವಾನಂದ ವೈ.ಕೆ, ಶಿವಮೊಗ್ಗ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರಿಯಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಗಂಗಪ್ಪ ಬಟೋಲಿ, ಸುನಿಲ್, ಶಿವಪುತ್ರ, ಅವಿನಾಶ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ತಾಲ್ಲೂಕಿನ ಪುರಪ್ಪೇಮನೆ ಸಮೀಪದ ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಮತ್ತು ಗಣಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಖಚಿತ ಮಾಹಿತಿ ಮೇರೆಗೆ ಹೊಸನಗರ ಸಿಪಿಐ ಗುರಣ್ಣ ಎಸ್. ಹೆಬ್ಬಾಳ್, ಪಿಎಸ್ಐ ಶಿವಾನಂದ ವೈ.ಕೆ, ಶಿವಮೊಗ್ಗ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರಿಯಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಗಂಗಪ್ಪ ಬಟೋಲಿ, ಸುನಿಲ್, ಶಿವಪುತ್ರ, ಅವಿನಾಶ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>