ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಶಿವಮೊಗ್ಗ | ಗುಂಪು ಹಲ್ಲೆ; ವಿದ್ಯಾರ್ಥಿ ಸಾವು: 7 ಬಾಲಕರು ವಶಕ್ಕೆ

Published : 24 ಫೆಬ್ರುವರಿ 2026, 17:01 IST
Last Updated : 24 ಫೆಬ್ರುವರಿ 2026, 17:01 IST
ADVERTISEMENT
ಫಾಲೋ ಮಾಡಿ
Comments
ರಸ್ತೆ ತಡೆದು ಪ್ರತಿಭಟನೆ; ಪರಿಹಾರ ಘೋಷಣೆ
ರಸ್ತೆ ತಡೆದು ಪ್ರತಿಭಟನೆ; ಪರಿಹಾರ ಘೋಷಣೆಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಕೊಡಬೇಕು, ಆ ಪ್ರದೇಶದಲ್ಲಿ ಗಾಂಜಾ ಹಾವಳಿ ತಡೆಗೆ ಆಗ್ರಹಿಸಿ ಸ್ಥಳೀಯರು ಊರಗಡೂರು– ಮತ್ತೂರು ರಸ್ತೆಯಲ್ಲಿ ಪ್ರತಿಭಟಿಸಿದರು. ಶಾಸಕ ಎಸ್.ಎನ್‌.ಚನ್ನಬಸಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬೆಂಬಲ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 10 ಲಕ್ಷ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ₹ 5 ಲಕ್ಷ ಪರಿಹಾರ ಘೋಷಿಸಿರುವ ಬಗ್ಗೆ ಮಾಹಿತಿ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT