ವಕೀಲ ಎಂ.ಎಸ್.ಗೌಡರ್ ಕಾದಂಬರಿಯನ್ನು ಬಿಡುಗಡೆ ಮಾಡಲಿದ್ದು, ಪತ್ರಕರ್ತ ಎಚ್. ಬಿ.ರಾಘವೇಂದ್ರ ಕಾದಂಬರಿ ಕುರಿತು ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಶಂಕರ ಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಲೇಖಕ ಜಯಪ್ರಕಾಶ್ ಮಾವಿನಕುಳಿ, ಅ.ರಾ.ಶ್ರೀನಿವಾಸ್ ಹಾಜರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.