ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಜಯಣ್ಣ, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಭದ್ರಾವತಿ ಶಾಸಕ ಸಂಗಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಡಿ.ಶೇಖರಪ್ಪ, ಡಾ.ಶ್ರೀನಿವಾಸ್ ಕರಿಯಣ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಮುಖಂಡರಾದ ಹಾಲೇಂದ್ರ ಪಾಟೀಲ್, ಎಚ್.ಎಂ ಚಂದ್ರಪ್ಪ ಇದ್ದರು.